ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಮೊದಲ ಹೆತ್ತವರ/ಪೋಷಕರ ಸಭೆ ಯನ್ನು ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ದಿಗ್ಧರ್ಶಕರಾದ ಶ್ರೀ ಮಾಯಿಲ್ತೊಡಿ ಈಶ್ವರ ಭಟ್, ಕಾರ್ಯದರ್ಶಿಗಳಾದ ಶ್ಯಾಮ್ ಪ್ರಸಾದ್, ಖಜಾಂಜಿಗಳಾದ ಶಿವ ಪ್ರಸಾದ್, ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಪೋಷಕರನ್ನು ಸ್ವಾಗತಿಸಿ ಶೈಕ್ಷಣಿಕ ವಿಚಾರಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಹೆತ್ತವರೊಂದಿಗೆ ಹಂಚಿಕೊಂಡರು. ಶಿಕ್ಷಕ ವೃಂದ ದವರು ಹಾಜರಿದ್ದರು.

Related posts

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!