September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

ವೇಣೂರು : ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 2024 – 2025 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ 12 ರಂದು ನಡೆಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು .ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಇವಿಎಮ್ ಮೆಷಿನ್ ಆಪ್ ನ ಮೂಲಕ ಮಕ್ಕಳು ಮತದಾನ ಮಾಡಲು ಕಾಲೇಜಿನ ಉಪನ್ಯಾಸಕ ವಿನಯ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಶಾಲಾ ಎನ್ ಸಿಸಿ ಘಟಕದ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸಿದರು. ಹಾಗೂ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರ ಸಹಾಯದಿಂದ ಮತದಾನ ಯಶಸ್ವಿಗೊಂಡಿತು .

Related posts

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

Suddi Udaya
error: Content is protected !!