25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!