ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Leave a Comment

error: Content is protected !!