July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya
error: Content is protected !!