26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya
error: Content is protected !!