ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಜನಜಾತಿಯ ಗರಿಮಾ ಉತ್ಸವ – 2026

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya
error: Content is protected !!