September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!