23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ನಡ ಗ್ರಾಮದಲ್ಲಿ ಸನ್‌ರಾಕ್ ಬಲಿಪ ರೆಸಾರ್ಟ್ ಶುಭಾರಂಭ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya
error: Content is protected !!