23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

ಬೆಳ್ತಂಗಡಿ: ಬದ್ಯಾರು ಮಲ್ಯೋಡಿ ನಿವಾಸಿ ದಿವಾಕರ ಶೆಟ್ಟಿ (50ವ) ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದು ಅಸ್ವಸ್ಥಗೊಂಡು ನಿಧನರಾದರು.

ಬೆಳ್ತಂಗಡಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಉದ್ಯೋಗದಲ್ಲಿದ್ದು ಡೆಂಗ್ಯೂ ಜ್ವರ ಬಾಧಿಸಿದ್ದು ಕೆಲಸಕ್ಕೆ ರಜೆ ಹಾಕಿ ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮನೆಯಲ್ಲಿದ್ದ ಅವರು ಕಸ ಬಿಸಾಡಲು ಮನೆಯ ಅಂಗಳಕ್ಕೆ ಹೋದಾಗ ಬಿದ್ದರೆನ್ನಾಲಾಗಿದೆ. ತಕ್ಷಣ ಆಸ್ಪತ್ರೆಗೆ ತಂದರೂ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ದಿವ್ಯಾ, ಎರಡು ಗಂಡು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!