March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನ ಕನ್ಯಾಡಿ1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ಜೈನ ಸಮಾಜದ ಅಧ್ಯಕ್ಷರಾಗಿಯೂ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ವಧರ್ಮ ಸಮನ್ವಯತೆಯನ್ನು ಸಾರುವ ಹಿಂದೂ ಮುಸ್ಲಿಂ ಕ್ರೈಸ್ತ ಯುವಕ ಮಂಡಳದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

ಇವರು ನಾಭಿರಾಜ್ ಜೈನ್ ಮತ್ತು ಶಶಿಕಲಾ ಜೈನ್ ದಂಪತಿಗಳ ಸುಪುತ್ರರಾಗಿದ್ದಾರೆ.

Related posts

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
error: Content is protected !!