ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನ ಕನ್ಯಾಡಿ1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ಜೈನ ಸಮಾಜದ ಅಧ್ಯಕ್ಷರಾಗಿಯೂ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ವಧರ್ಮ ಸಮನ್ವಯತೆಯನ್ನು ಸಾರುವ ಹಿಂದೂ ಮುಸ್ಲಿಂ ಕ್ರೈಸ್ತ ಯುವಕ ಮಂಡಳದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

ಇವರು ನಾಭಿರಾಜ್ ಜೈನ್ ಮತ್ತು ಶಶಿಕಲಾ ಜೈನ್ ದಂಪತಿಗಳ ಸುಪುತ್ರರಾಗಿದ್ದಾರೆ.

Related posts

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಕಳಿಯ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!