23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya
error: Content is protected !!