July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya
error: Content is protected !!