25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ನಡ : 2024-25 ನೇ ಸಾಲಿನ ವಿದ್ಯಾರ್ಥಿ ಶಾಲಾ ಸಂಸತ್ತಿಗೆ ಅಭ್ಯರ್ಥಿಗಳನ್ನು ಇಂದು ನೇರವಾಗಿ ಆಯ್ಕೆ ಮಾಡಲಾಯಿತು.

ಶಾಲಾ ನಾಯಕನಾಗಿ ಪ್ರತೀಶ್ 10ನೇ ತರಗತಿ, ಶಾಲಾ ಉಪನಾಯಕಿಯಾಗಿ ಸಾನ್ವಿ ಎಂ 9ನೇ ತರಗತಿ ಆಯ್ಕೆಗೊಂಡರು.


ಉಳಿದಂತೆ ಕ್ರೀಡಾ ಮಂತ್ರಿಯಾಗಿ ಅಕ್ಷತ್- ಲಾವಣ್ಯ, ಸಾಂಸ್ಕೃತಿಕ ಮಂತ್ರಿಗಳಾಗಿ ಸಿಂಚನಾ, ಅಕ್ಷಯ್, ಸಾನ್ವಿ, ಅತೀಶ್ ಗೌಡ, ಆರೋಗ್ಯ ಮತ್ತು ಆಹಾರ ಮಂತ್ರಿಗಳಾಗಿ ಕಾರ್ತಿಕ್, ಸಿಮಾಕ್, ಚೈತ್ರ, ಅರ್ಷಿಯಾ, ಶಿಕ್ಷಣ ಮತ್ತು ಶಿಸ್ತು ಮಂತ್ರಿಗಳಾಗಿ ಭವಿತ್, ದೀಕ್ಷಿತ್, ಉಲ್ಫಿಯಾ ಬಾನು, ರಝ್ಮಿನಾ ಫಾತಿಮಾ, ಗೃಹ ಮಂತ್ರಿಗಳಾಗಿ ಅನ್ವಿತ್, ಅಭಿಷೇಕ್, ಕೃಷಿ ಮಂತ್ರಿಗಳಾಗಿ ನಿಖಿಲ್, ರಕ್ಷಿತಾ, ಯಶ್ವಿತ್ , ರಾಯಿಶಾ, ಲೋಕೇಶ್, ಶರಣ್ಯ, ನೀರಾವರಿ ಮಂತ್ರಿಗಳಾಗಿ ಚಿಂತನ್, ಶಾಕಿರ್, ಆದಿತ್ಯ, ಮನ್ವಿತ್, ಸ್ವಚ್ಛತಾ ಮಂತ್ರಿಗಳಾಗಿ ಗುಲ್ ಷನ್ ಬಾನು, ಸುಭೀಕ್ಷಾ, ಪ್ರಜ್ವಲ್ ಶೆಟ್ಟಿ, ಶ್ರೇಯಸ್ ಆಯ್ಕೆಗೊಂಡರು.

ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ ಹುದ್ದೆ ಮತ್ತು ಕರ್ತವ್ಯಗಳ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಶ್ರೀಮತಿ ಶೋಭಾ ಎಸ್ ಸ್ವಾಗತಿಸಿ, ಶ್ರೀಮತಿ ಜಯಂತಿ ಸ್ಟ್ರೆಲ್ಲಾ ವಂದಿಸಿದರು. ಶಿವಪುತ್ರ ಸುಣಗಾರ, ಶ್ರೀಮತಿ ಸುಜಯ ಬಿ, ಶ್ರೀಮತಿ ಸುಧಾ, ಮಹಾವೀರ ಉಪಸ್ಥಿತರಿದ್ದರು.

Related posts

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya
error: Content is protected !!