28.3 C
ಪುತ್ತೂರು, ಬೆಳ್ತಂಗಡಿ
June 8, 2025
ಆಯ್ಕೆಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ನಡ : 2024-25 ನೇ ಸಾಲಿನ ವಿದ್ಯಾರ್ಥಿ ಶಾಲಾ ಸಂಸತ್ತಿಗೆ ಅಭ್ಯರ್ಥಿಗಳನ್ನು ಇಂದು ನೇರವಾಗಿ ಆಯ್ಕೆ ಮಾಡಲಾಯಿತು.

ಶಾಲಾ ನಾಯಕನಾಗಿ ಪ್ರತೀಶ್ 10ನೇ ತರಗತಿ, ಶಾಲಾ ಉಪನಾಯಕಿಯಾಗಿ ಸಾನ್ವಿ ಎಂ 9ನೇ ತರಗತಿ ಆಯ್ಕೆಗೊಂಡರು.


ಉಳಿದಂತೆ ಕ್ರೀಡಾ ಮಂತ್ರಿಯಾಗಿ ಅಕ್ಷತ್- ಲಾವಣ್ಯ, ಸಾಂಸ್ಕೃತಿಕ ಮಂತ್ರಿಗಳಾಗಿ ಸಿಂಚನಾ, ಅಕ್ಷಯ್, ಸಾನ್ವಿ, ಅತೀಶ್ ಗೌಡ, ಆರೋಗ್ಯ ಮತ್ತು ಆಹಾರ ಮಂತ್ರಿಗಳಾಗಿ ಕಾರ್ತಿಕ್, ಸಿಮಾಕ್, ಚೈತ್ರ, ಅರ್ಷಿಯಾ, ಶಿಕ್ಷಣ ಮತ್ತು ಶಿಸ್ತು ಮಂತ್ರಿಗಳಾಗಿ ಭವಿತ್, ದೀಕ್ಷಿತ್, ಉಲ್ಫಿಯಾ ಬಾನು, ರಝ್ಮಿನಾ ಫಾತಿಮಾ, ಗೃಹ ಮಂತ್ರಿಗಳಾಗಿ ಅನ್ವಿತ್, ಅಭಿಷೇಕ್, ಕೃಷಿ ಮಂತ್ರಿಗಳಾಗಿ ನಿಖಿಲ್, ರಕ್ಷಿತಾ, ಯಶ್ವಿತ್ , ರಾಯಿಶಾ, ಲೋಕೇಶ್, ಶರಣ್ಯ, ನೀರಾವರಿ ಮಂತ್ರಿಗಳಾಗಿ ಚಿಂತನ್, ಶಾಕಿರ್, ಆದಿತ್ಯ, ಮನ್ವಿತ್, ಸ್ವಚ್ಛತಾ ಮಂತ್ರಿಗಳಾಗಿ ಗುಲ್ ಷನ್ ಬಾನು, ಸುಭೀಕ್ಷಾ, ಪ್ರಜ್ವಲ್ ಶೆಟ್ಟಿ, ಶ್ರೇಯಸ್ ಆಯ್ಕೆಗೊಂಡರು.

ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ ಹುದ್ದೆ ಮತ್ತು ಕರ್ತವ್ಯಗಳ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಶ್ರೀಮತಿ ಶೋಭಾ ಎಸ್ ಸ್ವಾಗತಿಸಿ, ಶ್ರೀಮತಿ ಜಯಂತಿ ಸ್ಟ್ರೆಲ್ಲಾ ವಂದಿಸಿದರು. ಶಿವಪುತ್ರ ಸುಣಗಾರ, ಶ್ರೀಮತಿ ಸುಜಯ ಬಿ, ಶ್ರೀಮತಿ ಸುಧಾ, ಮಹಾವೀರ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!