September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ ಬೆಳ್ತಂಗಡಿ, ಯುವಕ ಸಂಘ, ಹಾಗೂ ಮಹಿಳಾ ಸಂಘಗಳ ನೇತೃತ್ವದಲ್ಲಿ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ ಇತ್ತೀಚೆಗೆ ಶ್ರೀ ಮಂಜುನಾಥೇಶ್ವರ ಸಭಾಭವನ ಸಂತೆಕಟ್ಟೆ ಬೆಳ್ತಂಗಡಿ ಇಲ್ಲಿ ನೆರವೇರಿತ್ತು.

ಈ ಸಂಧರ್ಭದಲ್ಲಿ ಮಲ್ಲವ ಸಾಮ್ರಾಜ್ಯದ ಗುರು ಪರಂಪರಾನುಗತ ಮಹಾಮಹತ್ತಿನ ಭುವನಗೀರಿ ಸಂಸ್ಥಾನ ಮಠಾಧ್ಯಾಕ್ಷರಾದ ಶಕ್ತಿವಿಶಿಷ್ಟಾದ್ವೈತ ವೇದಾಂತ ಆಚಾರ್ಯ ಕೆಳದಿ ಸಂಸ್ಥಾನ ರಾಜಗುರು ಶ್ರೀ .ಷ.ಬ್ರ. ಮರುಳಸಿದ್ದ ಶಿವಾಚಾರ್ಯ ಮಹಾಸ್ವಾಮಿಗಳು ಕವಲೇ ದುರ್ಗ ತೀರ್ಥಹಳ್ಳಿ ತಾಲೂಕು ಶಿವಮೊಗ್ಗ ಜಿಲ್ಲೆ ಇವರ ಶುಭ ಆರ್ಶಿವಾದದಿಂದ ಕಾರ್ಯಕ್ರಮ ನೇರವೇರಿತ್ತು.

ಸಮಾಜದ ಅಧ್ಯಕ್ಷ ಶಿವಶಂಕರ್ ಬೆಳ್ತಂಗಡಿ, ಕಾರ್ಯದರ್ಶಿ ಮೋನಪ್ಪ ಬೆಳ್ತಂಗಡಿ, ಕೋಶಾಧಿಕಾರಿ ಸತೀಶ್ ರಾಜ್ ಬೆಳ್ತಂಗಡಿ, ಯುವಕ ಸಂಘದ ಅಧ್ಯಕ್ಷ ಮೋಹನ್ ಬೆಳ್ತಂಗಡಿ, ಕಾರ್ಯದರ್ಶಿ ಈಶ್ವರ್ ಬೆಳ್ತಂಗಡಿ, ಕೋಶಾಧಿಕಾರಿ ಲೀಲಾಧರ ಕಿಲ್ಲೂರು, ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಮಂಜುಳ ಸತೀಶ್, ಕಾರ್ಯದರ್ಶಿ ಶ್ರೀಮತಿ ಆಶ್ವಿನಿ ದಿನೇಶ್, ಕೋಶಾಧಿಕಾರಿ ಶ್ರೀಮತಿ ಮಮತ ರವೀಂದ್ರ ಹಾಗೂ ಸಮಾಜ ಭಾಂಧವರು ಭಾಗವಹಿಸಿದರು.

ಈ ಸಂಧರ್ಭದಲ್ಲಿ ಮೋಹನ್ ಬೆಳ್ತಂಗಡಿ ಸಾರಥ್ಯದ ಸಪ್ತಸ್ವರಗಳ ಗಾನಯಾನ ಕಾರ್ಯಕ್ರಮ ಮತ್ತು ಸಮಾಜ ಭಾಂದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೇರವೇರಿತ್ತು.

Related posts

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya
error: Content is protected !!