23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಮೊದಲ ಹೆತ್ತವರ/ಪೋಷಕರ ಸಭೆ ಯನ್ನು ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ದಿಗ್ಧರ್ಶಕರಾದ ಶ್ರೀ ಮಾಯಿಲ್ತೊಡಿ ಈಶ್ವರ ಭಟ್, ಕಾರ್ಯದರ್ಶಿಗಳಾದ ಶ್ಯಾಮ್ ಪ್ರಸಾದ್, ಖಜಾಂಜಿಗಳಾದ ಶಿವ ಪ್ರಸಾದ್, ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಪೋಷಕರನ್ನು ಸ್ವಾಗತಿಸಿ ಶೈಕ್ಷಣಿಕ ವಿಚಾರಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಹೆತ್ತವರೊಂದಿಗೆ ಹಂಚಿಕೊಂಡರು. ಶಿಕ್ಷಕ ವೃಂದ ದವರು ಹಾಜರಿದ್ದರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!