30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

ವೇಣೂರು : ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 2024 – 2025 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ 12 ರಂದು ನಡೆಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು .ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಇವಿಎಮ್ ಮೆಷಿನ್ ಆಪ್ ನ ಮೂಲಕ ಮಕ್ಕಳು ಮತದಾನ ಮಾಡಲು ಕಾಲೇಜಿನ ಉಪನ್ಯಾಸಕ ವಿನಯ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಶಾಲಾ ಎನ್ ಸಿಸಿ ಘಟಕದ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸಿದರು. ಹಾಗೂ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರ ಸಹಾಯದಿಂದ ಮತದಾನ ಯಶಸ್ವಿಗೊಂಡಿತು .

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ಬೊಳ್ಳುಕಲ್ ಹನುಮಾನ್ ನಗರ ಶ್ರೀದುರ್ಗಾ ಭಜನಾ ಮಂಡಳಿ ವತಿಯಿಂದ ಡಾಕಯ್ಯ ಗೌಡರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!