25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya
error: Content is protected !!