25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya
error: Content is protected !!