25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಹೆದ್ದಾರಿ ಕಾಮಗಾರಿ ವಾಹನಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya
error: Content is protected !!