37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya
error: Content is protected !!