23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!