July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!