22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರವರನ್ನು ಜೆಸಿಐ ಭವನದಲ್ಲಿ ನಡೆದ ಮಧ್ಯಂತರ ಸಮ್ಮೇಳನದ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು.

ಸನ್ಮಾನ ಪತ್ರವನ್ನು ಅನುಕ್ಷಾ ಶಿರ್ಲಾಲ್ ರವರು ವಾಚಿಸಿದರು.
ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ , ಪ್ರತೀಕ್ ವಿ ಎಸ್ ತಂದೆ ವಸಂತ ಶೆಟ್ಟಿ ಶ್ರದ್ದಾ, ಸಂತೋಷ್ ಪಿ ಕೋಟ್ಯಾನ್, ಪ್ರಶಾಂತ್ ಲಾಯಿಲ, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್ ಬಳಂಜ, ಸುಧೀರ್ ಕೆ ಎನ್, ಶೈಲೇಶ್, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಹಾಗೂ ಜೆಸಿ ಜೆಜೆಸಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕೇಂದ್ರ ಕಛೇರಿಗೆ ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಭೇಟಿ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!