23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನ ಕನ್ಯಾಡಿ1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ಜೈನ ಸಮಾಜದ ಅಧ್ಯಕ್ಷರಾಗಿಯೂ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ವಧರ್ಮ ಸಮನ್ವಯತೆಯನ್ನು ಸಾರುವ ಹಿಂದೂ ಮುಸ್ಲಿಂ ಕ್ರೈಸ್ತ ಯುವಕ ಮಂಡಳದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

ಇವರು ನಾಭಿರಾಜ್ ಜೈನ್ ಮತ್ತು ಶಶಿಕಲಾ ಜೈನ್ ದಂಪತಿಗಳ ಸುಪುತ್ರರಾಗಿದ್ದಾರೆ.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya
error: Content is protected !!