July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನ ಕನ್ಯಾಡಿ1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ಜೈನ ಸಮಾಜದ ಅಧ್ಯಕ್ಷರಾಗಿಯೂ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ವಧರ್ಮ ಸಮನ್ವಯತೆಯನ್ನು ಸಾರುವ ಹಿಂದೂ ಮುಸ್ಲಿಂ ಕ್ರೈಸ್ತ ಯುವಕ ಮಂಡಳದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

ಇವರು ನಾಭಿರಾಜ್ ಜೈನ್ ಮತ್ತು ಶಶಿಕಲಾ ಜೈನ್ ದಂಪತಿಗಳ ಸುಪುತ್ರರಾಗಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya
error: Content is protected !!