July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!