September 6, 2026
ಆಯ್ಕೆಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ನಡ : 2024-25 ನೇ ಸಾಲಿನ ವಿದ್ಯಾರ್ಥಿ ಶಾಲಾ ಸಂಸತ್ತಿಗೆ ಅಭ್ಯರ್ಥಿಗಳನ್ನು ಇಂದು ನೇರವಾಗಿ ಆಯ್ಕೆ ಮಾಡಲಾಯಿತು.

ಶಾಲಾ ನಾಯಕನಾಗಿ ಪ್ರತೀಶ್ 10ನೇ ತರಗತಿ, ಶಾಲಾ ಉಪನಾಯಕಿಯಾಗಿ ಸಾನ್ವಿ ಎಂ 9ನೇ ತರಗತಿ ಆಯ್ಕೆಗೊಂಡರು.


ಉಳಿದಂತೆ ಕ್ರೀಡಾ ಮಂತ್ರಿಯಾಗಿ ಅಕ್ಷತ್- ಲಾವಣ್ಯ, ಸಾಂಸ್ಕೃತಿಕ ಮಂತ್ರಿಗಳಾಗಿ ಸಿಂಚನಾ, ಅಕ್ಷಯ್, ಸಾನ್ವಿ, ಅತೀಶ್ ಗೌಡ, ಆರೋಗ್ಯ ಮತ್ತು ಆಹಾರ ಮಂತ್ರಿಗಳಾಗಿ ಕಾರ್ತಿಕ್, ಸಿಮಾಕ್, ಚೈತ್ರ, ಅರ್ಷಿಯಾ, ಶಿಕ್ಷಣ ಮತ್ತು ಶಿಸ್ತು ಮಂತ್ರಿಗಳಾಗಿ ಭವಿತ್, ದೀಕ್ಷಿತ್, ಉಲ್ಫಿಯಾ ಬಾನು, ರಝ್ಮಿನಾ ಫಾತಿಮಾ, ಗೃಹ ಮಂತ್ರಿಗಳಾಗಿ ಅನ್ವಿತ್, ಅಭಿಷೇಕ್, ಕೃಷಿ ಮಂತ್ರಿಗಳಾಗಿ ನಿಖಿಲ್, ರಕ್ಷಿತಾ, ಯಶ್ವಿತ್ , ರಾಯಿಶಾ, ಲೋಕೇಶ್, ಶರಣ್ಯ, ನೀರಾವರಿ ಮಂತ್ರಿಗಳಾಗಿ ಚಿಂತನ್, ಶಾಕಿರ್, ಆದಿತ್ಯ, ಮನ್ವಿತ್, ಸ್ವಚ್ಛತಾ ಮಂತ್ರಿಗಳಾಗಿ ಗುಲ್ ಷನ್ ಬಾನು, ಸುಭೀಕ್ಷಾ, ಪ್ರಜ್ವಲ್ ಶೆಟ್ಟಿ, ಶ್ರೇಯಸ್ ಆಯ್ಕೆಗೊಂಡರು.

ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ ಹುದ್ದೆ ಮತ್ತು ಕರ್ತವ್ಯಗಳ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಶ್ರೀಮತಿ ಶೋಭಾ ಎಸ್ ಸ್ವಾಗತಿಸಿ, ಶ್ರೀಮತಿ ಜಯಂತಿ ಸ್ಟ್ರೆಲ್ಲಾ ವಂದಿಸಿದರು. ಶಿವಪುತ್ರ ಸುಣಗಾರ, ಶ್ರೀಮತಿ ಸುಜಯ ಬಿ, ಶ್ರೀಮತಿ ಸುಧಾ, ಮಹಾವೀರ ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಮೇ 17: ಜಯನಗರ-ಗುರಿಪಳ್ಳದಲ್ಲಿ 50ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಉಚಿತ ಆರೋಗ್ಯ ಮತ್ತು ರಕ್ತದಾನ ಶಿಬಿರ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya
error: Content is protected !!