22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ನಡ : 2024-25 ನೇ ಸಾಲಿನ ವಿದ್ಯಾರ್ಥಿ ಶಾಲಾ ಸಂಸತ್ತಿಗೆ ಅಭ್ಯರ್ಥಿಗಳನ್ನು ಇಂದು ನೇರವಾಗಿ ಆಯ್ಕೆ ಮಾಡಲಾಯಿತು.

ಶಾಲಾ ನಾಯಕನಾಗಿ ಪ್ರತೀಶ್ 10ನೇ ತರಗತಿ, ಶಾಲಾ ಉಪನಾಯಕಿಯಾಗಿ ಸಾನ್ವಿ ಎಂ 9ನೇ ತರಗತಿ ಆಯ್ಕೆಗೊಂಡರು.


ಉಳಿದಂತೆ ಕ್ರೀಡಾ ಮಂತ್ರಿಯಾಗಿ ಅಕ್ಷತ್- ಲಾವಣ್ಯ, ಸಾಂಸ್ಕೃತಿಕ ಮಂತ್ರಿಗಳಾಗಿ ಸಿಂಚನಾ, ಅಕ್ಷಯ್, ಸಾನ್ವಿ, ಅತೀಶ್ ಗೌಡ, ಆರೋಗ್ಯ ಮತ್ತು ಆಹಾರ ಮಂತ್ರಿಗಳಾಗಿ ಕಾರ್ತಿಕ್, ಸಿಮಾಕ್, ಚೈತ್ರ, ಅರ್ಷಿಯಾ, ಶಿಕ್ಷಣ ಮತ್ತು ಶಿಸ್ತು ಮಂತ್ರಿಗಳಾಗಿ ಭವಿತ್, ದೀಕ್ಷಿತ್, ಉಲ್ಫಿಯಾ ಬಾನು, ರಝ್ಮಿನಾ ಫಾತಿಮಾ, ಗೃಹ ಮಂತ್ರಿಗಳಾಗಿ ಅನ್ವಿತ್, ಅಭಿಷೇಕ್, ಕೃಷಿ ಮಂತ್ರಿಗಳಾಗಿ ನಿಖಿಲ್, ರಕ್ಷಿತಾ, ಯಶ್ವಿತ್ , ರಾಯಿಶಾ, ಲೋಕೇಶ್, ಶರಣ್ಯ, ನೀರಾವರಿ ಮಂತ್ರಿಗಳಾಗಿ ಚಿಂತನ್, ಶಾಕಿರ್, ಆದಿತ್ಯ, ಮನ್ವಿತ್, ಸ್ವಚ್ಛತಾ ಮಂತ್ರಿಗಳಾಗಿ ಗುಲ್ ಷನ್ ಬಾನು, ಸುಭೀಕ್ಷಾ, ಪ್ರಜ್ವಲ್ ಶೆಟ್ಟಿ, ಶ್ರೇಯಸ್ ಆಯ್ಕೆಗೊಂಡರು.

ಮುಖ್ಯ ಶಿಕ್ಷಕರಾದ ಮೋಹನ ಬಾಬು ಡಿ ಹುದ್ದೆ ಮತ್ತು ಕರ್ತವ್ಯಗಳ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಶ್ರೀಮತಿ ಶೋಭಾ ಎಸ್ ಸ್ವಾಗತಿಸಿ, ಶ್ರೀಮತಿ ಜಯಂತಿ ಸ್ಟ್ರೆಲ್ಲಾ ವಂದಿಸಿದರು. ಶಿವಪುತ್ರ ಸುಣಗಾರ, ಶ್ರೀಮತಿ ಸುಜಯ ಬಿ, ಶ್ರೀಮತಿ ಸುಧಾ, ಮಹಾವೀರ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya
error: Content is protected !!