23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಆರೋಗ್ಯ ಸಹಾಯಕಿಯರಾದ ಭೇಷ್ ಕುಮಾರಿ ಮತ್ತು ಜೆಲ್ಸಿ ಫೆರ್ನಾಂಡಿಸ್ ನಡೆಸಿಕೊಟ್ಟರು.

ಆಶಾ ಕಾರ್ಯಕರ್ತೆ ಉಷಲತಾ ಉಪಸ್ಥಿತರಿದ್ದರು.

Related posts

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya
error: Content is protected !!