23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಆರೋಗ್ಯ ಸಹಾಯಕಿಯರಾದ ಭೇಷ್ ಕುಮಾರಿ ಮತ್ತು ಜೆಲ್ಸಿ ಫೆರ್ನಾಂಡಿಸ್ ನಡೆಸಿಕೊಟ್ಟರು.

ಆಶಾ ಕಾರ್ಯಕರ್ತೆ ಉಷಲತಾ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂದಾರು: ಕಬಿಲಾಲಿ ನಿವಾಸಿ ರುಕ್ಮಯ ಗೌಡ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya
error: Content is protected !!