23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಇಂದು(ಜೂ.14) ಬಿಜೆಪಿ ರಾಜ್ಯಾಧ್ಯಕ್ಷ ಬಿ. ವ್ಯೆ ವಿಜಯೇಂದ್ರರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು ಹಾಗೂ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಬಿ. ವೈ ರಾಘವೇಂದ್ರರವರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕರಾದ ದಿನಕರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya
error: Content is protected !!