April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

ಬೆಳ್ತಂಗಡಿ: ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳು ಬಿದ್ದು ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ದಿನನಿತ್ಯ ಸಮಸ್ಯೆಯಾಗುತ್ತಿದ್ದು, ಆ ಗುಂಡಿಗಳನ್ನು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸದಸ್ಯರು ಒಟ್ಟು ಸೇರಿ ತಾತ್ಕಾಲಿಕವಾಗಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸದಸ್ಯರು ಭಾಗವಹಿಸಿದರು.

Related posts

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya
error: Content is protected !!