23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಮೊದಲ ಹೆತ್ತವರ/ಪೋಷಕರ ಸಭೆ ಯನ್ನು ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ದಿಗ್ಧರ್ಶಕರಾದ ಶ್ರೀ ಮಾಯಿಲ್ತೊಡಿ ಈಶ್ವರ ಭಟ್, ಕಾರ್ಯದರ್ಶಿಗಳಾದ ಶ್ಯಾಮ್ ಪ್ರಸಾದ್, ಖಜಾಂಜಿಗಳಾದ ಶಿವ ಪ್ರಸಾದ್, ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಪೋಷಕರನ್ನು ಸ್ವಾಗತಿಸಿ ಶೈಕ್ಷಣಿಕ ವಿಚಾರಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಹೆತ್ತವರೊಂದಿಗೆ ಹಂಚಿಕೊಂಡರು. ಶಿಕ್ಷಕ ವೃಂದ ದವರು ಹಾಜರಿದ್ದರು.

Related posts

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!