26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಮೊದಲ ಹೆತ್ತವರ/ಪೋಷಕರ ಸಭೆ ಯನ್ನು ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಚಂದ್ರಿಕಾ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ದಿಗ್ಧರ್ಶಕರಾದ ಶ್ರೀ ಮಾಯಿಲ್ತೊಡಿ ಈಶ್ವರ ಭಟ್, ಕಾರ್ಯದರ್ಶಿಗಳಾದ ಶ್ಯಾಮ್ ಪ್ರಸಾದ್, ಖಜಾಂಜಿಗಳಾದ ಶಿವ ಪ್ರಸಾದ್, ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಪೋಷಕರನ್ನು ಸ್ವಾಗತಿಸಿ ಶೈಕ್ಷಣಿಕ ವಿಚಾರಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ಇವರು ಹೆತ್ತವರೊಂದಿಗೆ ಹಂಚಿಕೊಂಡರು. ಶಿಕ್ಷಕ ವೃಂದ ದವರು ಹಾಜರಿದ್ದರು.

Related posts

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಕೊಲ್ಲಿ: ಶ್ರೀ ದುರ್ಗಾ ಕಾಂಪ್ಲೆಕ್ಸ್ ಉದ್ಘಾಟನೆ ಹಾಗೂ ಶ್ರೀ ದುರ್ಗಾ ಜನರಲ್ ಸ್ಟೋರ್ ಶುಭಾರಂಭ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya
error: Content is protected !!