25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

ವೇಣೂರು : ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 2024 – 2025 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ 12 ರಂದು ನಡೆಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು .ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಇವಿಎಮ್ ಮೆಷಿನ್ ಆಪ್ ನ ಮೂಲಕ ಮಕ್ಕಳು ಮತದಾನ ಮಾಡಲು ಕಾಲೇಜಿನ ಉಪನ್ಯಾಸಕ ವಿನಯ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಶಾಲಾ ಎನ್ ಸಿಸಿ ಘಟಕದ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸಿದರು. ಹಾಗೂ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರ ಸಹಾಯದಿಂದ ಮತದಾನ ಯಶಸ್ವಿಗೊಂಡಿತು .

Related posts

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ನಾಲ್ಕೂರು: ರಸ್ತೆ ಬದಿಯ ಕಳೆಗಿಡಗಂಟಿಗಳನ್ನು ತೆರವುಗೊಳಿಸಿ ಮಾದರಿಯಾದ ಜಗದೀಶ್ ಬಳ್ಳಿದಡ್ಡ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya
error: Content is protected !!