September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

ವೇಣೂರು : ಇಲ್ಲಿನ ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 2024 – 2025 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯನ್ನು ಜೂ 12 ರಂದು ನಡೆಸಲಾಯಿತು.

ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಎಚ್ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವುದು, ಪ್ರಚಾರಕ್ಕೆ ಅವಕಾಶ ನೀಡಲಾಗಿತ್ತು .ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಇವಿಎಮ್ ಮೆಷಿನ್ ಆಪ್ ನ ಮೂಲಕ ಮಕ್ಕಳು ಮತದಾನ ಮಾಡಲು ಕಾಲೇಜಿನ ಉಪನ್ಯಾಸಕ ವಿನಯ್ ವಿದ್ಯಾರ್ಥಿಗಳಿಗೆ ಸಹಕರಿಸಿದರು.

ಶಾಲಾ ಎನ್ ಸಿಸಿ ಘಟಕದ ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸಿದರು. ಹಾಗೂ ಮುಖ್ಯ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರ ಸಹಾಯದಿಂದ ಮತದಾನ ಯಶಸ್ವಿಗೊಂಡಿತು .

Related posts

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!