July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ ತುಂಬಿ ಅಂಗನವಾಡಿಗೆ ಹೋಗುವ ಮಕ್ಕಳೀಗೆ ಜನರೀಗೆ ನಡೆದಾಡಲು ತೊಂದರೆಯಾಗುವುದನ್ನು ಕುವೆಟ್ಟು ಗ್ರಾಮ ಪಂಚಾಯತಿನ‌ ಗಮನಕ್ಕೆ ತರಲಾಯಿತು ತಕ್ಷಣ ಸ್ಪಂದಿಸಿ ಚರಂಡಿ ತಕ್ಕ ಮಟ್ಟಿಗೆ ದುರಸ್ತಿಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಮಾರ್ಗದ ಬದಿಯ ಚರಂಡಿಯನ್ನು ದುರಸ್ತಿ ಮಾಡಲಾಗುವುದೆಂದು ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೊನಿಸ್ ತಿಳಿಸಿದರು.

Related posts

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya
error: Content is protected !!