37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya
error: Content is protected !!