July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
error: Content is protected !!