September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಪೂರ್ವ ವಿದ್ಯಾರ್ಥಿ ಸಂಘ ರಚನೆ

ಕೊಕ್ಕಡ ಸರಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆಯು ಜೂ.12 ರಂದು ನಡೆಯಿತು.
ಸಭೆಯಲ್ಲಿ 2024-25ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಉಮ್ಮರ್ ಬೈಲಂಗಡಿ, ಉಪಾಧ್ಯಕ್ಷರಾಗಿ ದೀಪಿಕಾ, ಕಾರ್ಯದರ್ಶಿಯಾಗಿ ಆಸಿಫ್ ಐಡಿಯಲ್, ಜೊತೆ ಕಾರ್ಯದರ್ಶಿಯಾಗಿ ಸುಶಾಂತ್ ಮಲ್ಲಿಗೆಮಜಲು, ಕೋಶಾಧಿಕಾರಿಯಾಗಿ ಗಣೇಶ್.ಪಿ.ಕೆ, ಸದಸ್ಯರಾಗಿ ಪ್ರಶಾಂತ್, ಅನ್ಸರ್, ಪವಿತ್ರ, ದೀಕ್ಷಿತ್, ಹರ್ಷ.ಡಿ.ಏನ್, ಮೇಘಶ್ರೀ, ಮೋಕ್ಷ, ವಿದ್ಯಾಶ್ರೀ, ಪ್ರಣಮ್, ಶರೀಫ್ ಆಯ್ಕೆಯಾದರು.


ಶಾಲಾ ಪ್ರಭಾರ ಮುಖ್ಯಗುರು ಎಚ್.ಪ್ರಭಾಕರ ನಾಯ್ಕ ಸ್ವಾಗತಿಸಿದರು, ಶಿಕ್ಷಕಿ ರೀನಾ ವಂದಿಸಿದರು. ಶಿಕ್ಷಕಿ ಬೀನಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya
error: Content is protected !!