24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

ಬೆಳ್ತಂಗಡಿ: ಬದ್ಯಾರು ಮಲ್ಯೋಡಿ ನಿವಾಸಿ ದಿವಾಕರ ಶೆಟ್ಟಿ (50ವ) ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದು ಅಸ್ವಸ್ಥಗೊಂಡು ನಿಧನರಾದರು.

ಬೆಳ್ತಂಗಡಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಉದ್ಯೋಗದಲ್ಲಿದ್ದು ಡೆಂಗ್ಯೂ ಜ್ವರ ಬಾಧಿಸಿದ್ದು ಕೆಲಸಕ್ಕೆ ರಜೆ ಹಾಕಿ ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮನೆಯಲ್ಲಿದ್ದ ಅವರು ಕಸ ಬಿಸಾಡಲು ಮನೆಯ ಅಂಗಳಕ್ಕೆ ಹೋದಾಗ ಬಿದ್ದರೆನ್ನಾಲಾಗಿದೆ. ತಕ್ಷಣ ಆಸ್ಪತ್ರೆಗೆ ತಂದರೂ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ದಿವ್ಯಾ, ಎರಡು ಗಂಡು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಫ್ಯಾಬ್ರಿಕ್ ಪೈಂಟ್ ಡಿಸೈನ್ ಉಚಿತ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya
error: Content is protected !!