ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

ಬೆಳ್ತಂಗಡಿ : ತಾಲೂಕಿನ ಕನ್ಯಾಡಿ1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ಜೈನ ಸಮಾಜದ ಅಧ್ಯಕ್ಷರಾಗಿಯೂ ಮತ್ತು ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಸರ್ವಧರ್ಮ ಸಮನ್ವಯತೆಯನ್ನು ಸಾರುವ ಹಿಂದೂ ಮುಸ್ಲಿಂ ಕ್ರೈಸ್ತ ಯುವಕ ಮಂಡಳದ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.

ಇವರು ನಾಭಿರಾಜ್ ಜೈನ್ ಮತ್ತು ಶಶಿಕಲಾ ಜೈನ್ ದಂಪತಿಗಳ ಸುಪುತ್ರರಾಗಿದ್ದಾರೆ.

Related posts

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ: ಗುಡ್ಡಕ್ಕೆ ಬೆಂಕಿ

Suddi Udaya

ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಗದೀಶ್ ಕನ್ನಾಜೆಯವರಿಂದ ಸಮವಸ್ತ್ರ ವಿತರಣೆ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya
error: Content is protected !!