September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ ಈ ರಸ್ತೆ ಹದಗೆಟ್ಟಿದೆ.
ಇಲ್ಲಿ ಅನೇಕ ಮನೆಗಳಿದ್ದು ಆಟೋ, ಜೀಪು ಚಾಲಕರು ನಮ್ಮ ವಾಹನ ಅಲ್ಲಿಗೆ ಬಾಡಿಗೆಗೆ ಹೋದರೆ ಎಲ್ಲಿ ಹೂತಾಕಿಕೊಂಡು ಬಿಡುತ್ತದೆ ಎಂಬ ಭಯ ಅವರಲ್ಲಿ ಕಾಣುತ್ತಿದೆ.


ಕಳೆದ ಚುನಾವಣೆಯಲ್ಲಿ ಮತಗಟ್ಟೆಗೆ ಬರುವುದಿಲ್ಲ ಎಂದು ಕುಳಿತ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರನ್ನು ಒಪ್ಪಿಸಿ ಈ ಬಾರಿ ಖಂಡಿತ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ಹೇಳಿ ಮತ ಹಾಕಿಸಿದ್ದರು.
ಇನ್ನಾದರೂ ಈ ರಸ್ತೆಯನ್ನು ದುರಸ್ತಿ ಪಡಿಸುವಂತೆ ಮುಳಿಕ್ಕಾರು ಗ್ರಾಮಸ್ಥರು ಜನಪ್ರತಿನಿಧಿಗಳಲ್ಲಿ ವಿನಂತಿಸುತ್ತಿದ್ದಾರೆ.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆ ಶೇ 90.58 ಫಲಿತಾಂಶ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಜೂ. 14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಭೂಮಿ ಪೂಜೆ – ರಕ್ಷಿತ್ ಶಿವರಾಂ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya
error: Content is protected !!