23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಆರೋಗ್ಯ ಸಹಾಯಕಿಯರಾದ ಭೇಷ್ ಕುಮಾರಿ ಮತ್ತು ಜೆಲ್ಸಿ ಫೆರ್ನಾಂಡಿಸ್ ನಡೆಸಿಕೊಟ್ಟರು.

ಆಶಾ ಕಾರ್ಯಕರ್ತೆ ಉಷಲತಾ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya
error: Content is protected !!