September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

ಇಳಂತಿಲ: ಇಲ್ಲಿಯ ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಹಾಗೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆಯು ಸಂಪೂರ್ಣವಾಗಿ ಮುಚ್ಚಿದ್ದು, ನೀರು ರಸ್ತೆ ಮೇಲೆ ಹರಿದು ಹೋಗುತ್ತಿದೆ. ಇದರ ಬಗ್ಗೆ ಗ್ರಾಮ ಪಂಚಾಯತ್ ನವರು ಗಮನ ಹರಿಸಿ ಆದಷ್ಟು ಬೇಗನೆ ರಸ್ತೆ ಮತ್ತು ಚರಂಡಿ ವ್ಯವಸ್ಥೆಯನ್ನು ಸರಿಪಡಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ಇಳಂತಿಲ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಿದ್ದಾರೆ.

Related posts

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪ.ಪೂ. ವಿಭಾಗದಲ್ಲಿ “ಹೂಡಿಕೆಯ ವಿವಿಧ ಅವಕಾಶ” ಗಳ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya
error: Content is protected !!