30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಬೆಳ್ತಂಗಡಿ ಪವ‌ರ್ ಆನ್ ಸಂಸ್ಥೆಯಲ್ಲಿ ಲಕ್ಕಿ ಸ್ಟಾರ್‌ನ 3ನೇ ಹಂತದ ಡ್ರಾ ಅದೃಷ್ಟವಂತ ಯೋಜನೆಯಲ್ಲಿ ಗ್ರಾಹಕರು ಪಡೆದರು ದ್ವಿಚಕ್ರ ವಾಹನ ಡ್ಯಾನ್ಸ್ ಟು ಡ್ಯಾನ್ಸ್ ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya
error: Content is protected !!