July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು.

ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ.

ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ ಮಂತ್ರಿಯಾಗಿ ಸ್ವಸ್ತಿಕ್, ಸ್ವಸ್ತಿ ಡಿ, ರಕ್ಷಣಾ ಮಂತ್ರಿಯಾಗಿ ಶಶಾಂಕ್, ಮಿತೇಶ್ , ಕ್ರೀಡಾಮಂತ್ರಿಯಾಗಿ ಪ್ರನೀತ್ , ಆಕಾಶ್ , ನೀರಾವರಿ ಮಂತ್ರಿಯಾಗಿ ಸುಮಿತ್, ರಾಹುಲ್, ಸ್ವಚ್ಛತಾ ಮಂತ್ರಿಯಾಗಿ ವಿಧೀಶಾ, ಶಬರೀಶ್, ತೋಟಗಾರಿಕಾ ಮಂತ್ರಿಯಾಗಿ ಶಿವಪ್ರಸಾದ್ , ಸಪ್ನಾಝ್, ಆಹಾರಮಂತ್ರಿಯಾಗಿ ಸ್ವಸ್ತೀ, ಉಜ್ವಲ್, ಸಾಂಸ್ಕೃತಿಕ ಮಂತ್ರಿಯಾಗಿ ತ್ರೀಕ್ಷ , ಪಾರೀಶ ಹಾಗೂ ವಿರೋಧ ಪಕ್ಷದ ಮಂತ್ರಿಯಾಗಿ ಅನ್ವಿತ್ , ಗಗನ್ ಆಯ್ಕೆಯಾಗಿದ್ದಾರೆ,. ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಧರ್ಮಸ್ಥಳ ಹಾಗೂ ಶಿಶಿಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ. ಸೇವಾ ನಿವೃತ್ತಿ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!